"ಸದ್ಯದ ಸರ್ಕಾರಕ್ಕೆ ಈ ಬಿಕ್ಕಟಿಗೆ ಪರಿಹಾರ ಕಂಡುಹಿಡಿಯಲು ಸಾಧ್ಯವಿಲ್ಲ ಎಂದೆನಿಸುತ್ತಿದೆ ನನಗೆ. ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಒಪ್ಪಿದರೆ ಪಿಡಿಪಿ ಒಟ್ಟಿಗೆ ಬಂದು ಪರಿಹಾರ ಕಂಡುಹಿಡಿಯಬೇಕಿದೆ: ಮೊದಲಿಗೆ ಹಿಂಸೆಯನ್ನು ನಿಲ್ಲಿಸಲು ತಕ್ಷಣದ ಪರಿಹಾರ ಮತ್ತು ನಂತರ ಜಮ್ಮು ಕಾಶ್ಮೀರದ ಜನರಲ್ಲಿ ಭರವಸೆ, ಶಾಂತಿ ಮತ್ತು ಸಮೃದ್ಧಿಗಾಗಿ ಮುಂದಿನ ಮಾರ್ಗವನ್ನು ಕಂಡುಹಿಡಿಯಬೇಕಿದೆ" ಎಂದು ಚಿದಂಬರಂ ಹೇಳಿದ್ದಾರೆ.