"ಬಹುಬಳಕೆಯ ಗಾದೆಯನ್ನು ಪುನರುಚ್ಛಿಸುವುದಾದರೆ, ಸಂಶೋಧನೆಯ ತಾಯಿ ಅಗತ್ಯತೆ. ಯುವಕರು ಮತ್ತು ಡಿಜಿಟಲ್ ಸಾಕ್ಷರತಾ ಜನಕ್ಕೆ ಈಗ ದೇಶಬದಲಿಸುವ ಪಾತ್ರ ಸಿಕ್ಕಿದೆ... ಅವರು ಸಾಕ್ಷರರಲ್ಲದವರಿಗೆ, ಅರ್ಧ ಸಾಕ್ಷರರಿಗೆ ಮತ್ತು ಮಹಿಳೆಯರಿಗೆ ಹಣಕಾಸು ವ್ಯವಹಾರವನ್ನು ಮೊಬೈಲ್ ಮತ್ತು ಡಿಜಿಟಲ್ ವೇದಿಕೆಗಳ ಮೂಲಕ ಮಾಡುವುದನ್ನು ಹೇಳಿಕೊಡಬಹುದು" ಎಂದು ನಾಯ್ಡು ಹೇಳಿದ್ದಾರೆ.