೬ ನವೆಂಬರ್ ೧೯೯೨ ರಂದು ಬಿಜೆಪಿ ಮತ್ತು ವಿ ಎಚ್ ಪಿ ಜಂಟಿಯಾಗಿ ಆಯೋಜಿಸಿದ್ದ ರ್ಯಾಲಿಯಲ್ಲಿ ೧,೫೦,೦೦೦ ಕ್ಕೂ ಹೆಚ್ಚು ಕರಸೇವಕರು ನೆರೆದು, ಮಸೀದಿಯನ್ನು ಕೆಡವಿ ಹಿಂಸೆಯ ವಾತಾವರಣ ನಿರ್ಮಿಸಿದ್ದರು. ನಂತರ ನಡೆದ ತನಿಖೆಯಲ್ಲಿ ಬಿಜೆಪಿ ಮತ್ತು ವಿ ಎಚ್ ಪಿ ಸಂಸ್ಥೆಯ ೬೮ ಜನರು ಈ ಧ್ವಂಸಕ್ಕೆ ಕಾರಣ ಎಂದು ಸಾಬೀತಾಗಿತ್ತು.