ಐಟಿ ದಾಳಿಯ ನಂತರ ರಾಜ್ಯ ಸರ್ಕಾರದ ಸೇವೆಯಿಂದ ಅಮಾನತುಗೊಂಡಿರುವ ಭ್ರಷ್ಟ ಅಧಿಕಾರಿಗಳಾದ ಟಿಎನ್ ಚಿಕ್ಕರಾಯಪ್ಪ ಹಾಗೂ ಎಸ್ಸಿ ಜಯಚಂದ್ರ ಅವರ ವಿರುದ್ಧ ಸಿಬಿಐ, ಜಾರಿ ನಿರ್ದೇಶನಾಲಯ ಹಾಗೂ ಎಸಿಬಿ ತನಿಖೆ ನಡೆಸುತ್ತಿದ್ದು, ಪ್ರಸ್ತೂತ ಇಡಿ ವಶದಲ್ಲಿದ್ದ ಜಯಚಂದ್ರ ಅವರನ್ನು ಇಂದು ಬೆಂಗಳೂರಿನ ಸಿಬಿಐ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಯಿತು.