ಐಟಿ ದಾಳಿಯ ನಂತರ ರಾಜ್ಯ ಸರ್ಕಾರದ ಸೇವೆಯಿಂದ ಅಮಾನತುಗೊಂಡಿರುವ ಭ್ರಷ್ಟ ಅಧಿಕಾರಿಗಳಾದ ಟಿಎನ್ ಚಿಕ್ಕರಾಯಪ್ಪ ಹಾಗೂ ಎಸ್ಸಿ ಜಯಚಂದ್ರ ಅವರ ವಿರುದ್ಧ ಆದಾಯ ತೆರಿಗೆ ಇಲಾಖೆ, ಸಿಬಿಐ, ಜಾರಿ ನಿರ್ದೇಶನಾಲಯ ಹಾಗೂ ಎಸಿಬಿ ತನಿಖೆ ನಡೆಸುತ್ತಿದ್ದು, ಜಾರಿ ನಿರ್ದೇಶನಾಲಯದ ವಿಚಾರಣೆ ನಂತರ ಈಗ ಸಿಬಿಐ ವಿಚಾರಣೆ ಎದುರಿಸುತ್ತಿದ್ದಾರೆ.