ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿ ಮೂರು ವಾರಗಳ ನಂತರ ವಿತ್ತ ಸಚಿವ ಅರುಣ್ ಜೇತ್ಲಿ ಅವರ ಆದಾಯ ತೆರಿಗೆ ಕಾಯಿದೆಯ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿದ್ದು, ಅಪನಗದೀಕರಣೋತ್ತರ ಹಣ ಜಮಾವಣೆಯ ಮೇಲೆ ಅದರ ಶೇ.50ರ ಪ್ರಮಾಣದಲ್ಲಿ ವಿಧಿಸಲ್ಪಡುವ ಒಟ್ಟು ತೆರಿಗೆ, ದಂಡ ಮತ್ತು ಸರ್ಚಾರ್ಜ್ ಪ್ರಮಾಣವನ್ನು ಪ್ರಸ್ತಾವಿಸಿದ್ದರು.