"ಚಿದಂಬರಂ ನೋಟು ಹಿಂಪಡೆತ ಕ್ರಮವನ್ನು ಟೀಕಿಸುತ್ತಿದ್ದರೆ ಮತ್ತು ಪ್ರಧಾನಿ ಮೋದಿ ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕು ಎಂದು ಹೇಳುತ್ತಿದ್ದರೆ, ೨೦೦೪ ಮತ್ತು ೨೦೧೪ ರ ನಡುವಿನ ಯುಪಿಎ ಸರ್ಕಾರದ ಆಡಳಿತ ಅವಧಿಯಲ್ಲಿ ನಡೆದದ್ದೆಲ್ಲ ರಾಷ್ಟದ ಹಿತಾಸಕ್ತಿಗೆ ಎಂದು ಅವರು ನಂಬಿದ್ದಾರೆಯೇ" ಎಂದು ಬಿಜೆಪಿ ಮುಖಂಡ ನಳಿನ್ ಕೊಹ್ಲಿ ಪ್ರಶ್ನಿಸಿದ್ದಾರೆ.