ಈಗಾಗಲೇ ಹುತಾತ್ಮ ಯೋಧ ನಾಗೇಸ್ ಕುಟುಂಬಸ್ಥರನ್ನು ಭೇಟಿ ಮಾಡಿರುವ ಅವರು, ಸಿಯಾಚಿನ್ ನಲ್ಲಿ ಹಿಮಪಾತವಾಗುತ್ತಿದ್ದು, ಪ್ರತಿ ದಿನ ಒಬ್ಬರಲ್ಲ ಒಬ್ಬರು ಸಾವನ್ನಪ್ಪುತ್ತಿದ್ದಾರೆ. ಸರ್ಕಾರ ಈ ಬಗ್ಗೆ ಸೂಕ್ತ ಜಾಗ್ರತೆ ವಹಿಸುವ ಅವಶ್ಯಕವಿದೆ. ಇಲ್ಲದಿದ್ದರೆ, ಇದೇ ರೀತಿ ಮತ್ತಷ್ಟು ಯೋಧರ ಕುಟುಂಬಗಳು ಕಣ್ಣೀರಿನಲ್ಲಿ ಕೈತೊಳೆಯುತ್ತಿರುತ್ತದೆ ಎಂದು ಹೇಳಿದ್ದಾರೆ.