ಇಂದು ಸಮಾಜ ಸುಧಾರಕ ದಯಾನಂದ ಸರಸ್ವತಿ ಅವರ 140ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ‘ವಿಶ್ವಬ್ಯಾಂಕ್, ಐಎಂಎಫ್ ಸೇರಿದಂತೆ ಪ್ರತಿಯೊಬ್ಬರೂ ಇದನ್ನೇ ಹೇಳುತ್ತಿದ್ದಾರೆ… ಜಗತ್ತು ಆರ್ಥಿಕ ಬಿಕ್ಕಟ್ಟಿನ ಹಾದಿಯಲ್ಲಿ ಸಾಗುತ್ತಿದೆ ಎಂದು, ಆದರೆ ಭಾರತ ಮಾತ್ರವೇ ತ್ವರಿತ ಗತಿಯಲ್ಲಿ ಬೆಳವಣಿಗೆ ಸಾಧಿಸುತ್ತಿದೆ. ಇದು ವಿಶೇಷ ಪರಿಸ್ಥಿತಿ. ಇಡೀ ಜಗತ್ತು ಜಾರುತ್ತಿರುವಾಗ ಭಾರತ ಬೆಳೆಯುತ್ತಿದೆ’ಎಂದರು,