ಸೋಮವಾರ ಟ್ವಿಟರ್ನಲ್ಲಿ ಸರಣಿ ಟ್ವೀಟ್ ಮಾಡಿದ ಕೇಜ್ರಿವಾಲ್, ನನ್ನ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಗಿದೆ. ನಾನು ದಲಿತ, ಹಿಂದುಳಿದ ವರ್ಗ ಮತ್ತು ಬಡವರ ಪರವಾಗಿ ದನಿಯೆತ್ತಿದ್ದೇನೆ. ಹಾಗಾಗಿ ಬಿಜೆಪಿಯವರ ಪಾಲಿಗೆ ದೇಶ ವಿರೋಧಿ. ನನ್ನ ಸದ್ದಡಗಿಸಲಾಗುವುದಿಲ್ಲ, ನಾನು ಅವರಿಗಾಗಿ ಹೋರಾಟವನ್ನು ಮುಂದುವರಿಸುತ್ತೇನೆ ಎಂದಿದ್ದಾರೆ.