ಖಾಸಗಿ ಶಾಲೆಗಳಲ್ಲಿ ವ್ಯವಸ್ಥಾಪಕರ ಮೀಸಲಾತಿ ರದ್ದುಮಾಡಿದ ಎಎಪಿ ಸರ್ಕಾರ

ಖಾಸಗಿ ಶಾಲೆಗಳಲ್ಲಿ ವ್ಯವಸ್ಥಾಪನಾ ಮಂಡಲಿಯ ಮೀಸಲಾತಿಯಡಿ ನೊಂದಣಿ ಮಾಡಿಕೊಳ್ಳುವುದನ್ನು ರದ್ದು ಮಾಡಲು ದೆಹಲಿ ಸರ್ಕಾರ ಬುಧವಾರ ನಿರ್ಧರಿಸಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ಖಾಸಗಿ ಶಾಲೆಗಳಲ್ಲಿ ವ್ಯವಸ್ಥಾಪನಾ ಮಂಡಲಿಯ ಮೀಸಲಾತಿಯಡಿ ನೊಂದಣಿ ಮಾಡಿಕೊಳ್ಳುವುದನ್ನು ರದ್ದು ಮಾಡಲು ದೆಹಲಿ ಸರ್ಕಾರ ಬುಧವಾರ ನಿರ್ಧರಿಸಿದೆ.

ಖಾಸಗಿ ಶಾಲೆಗಳಲ್ಲಿನ ನೊಂದಣಿ ಪ್ರಕ್ರಿಯೆಗೆ ಹೆಚ್ಚಿನ ಪಾರದರ್ಶಕತೆ ಮೂಡಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಬಡ ಕುಟುಂಬ ಗಳಿಗಾಗಿ ಮೀಸಲಾಗಿರುವ ೨೫% ಸೀಟುಗಳು ಹಾಗೆಯೇ ಮುಂದುವರೆಯಲಿವೆ ಎಂದು ಕೂಡ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com