ಗಣರಾಜ್ಯೋತ್ಸವದಂದು ನೀಡಲಾಗುವ ರಾಷ್ಟ್ರಪತಿ ಪದಕಕ್ಕೆ, ಎಂ.ಚಂದ್ರಶೇಖರ್, ಬೆಂಗಳೂರು ಜಂಟಿ ಆಯುಕ್ತೆ(ಗುಪ್ತದಳ) ಡಿ.ರೂಪಾ, ಮೈಸೂರು ಡಿಸಿಪಿ, ನಾರಾಣಯ ಬಿರ್ಜೆ, ಬೆಂಗಳೂರು ಸಿಸಿಬಿ ಎಸಿಪಿ ಎನ್.ಸಿ.ಶಂಕರಯ್ಯ, ಏರ್ಪೋರ್ಟ್ ಉಪ ವಿಭಾಗ ಎಸಿಪಿ ಎಸ್.ಎಚ್. ದುಗ್ಗಪ್ಪ, ಮೈಸೂರು ದೇವರಾಜ ಉಪ ವಿಭಾಗದ ಎಸಿಪಿ ಗಿರಿಜೇಶ್, ಮಂಗಳೂರು ಉತ್ತರ ವಿಭಾಗದ ಎಸಿಪಿ, ಎಂ.ಗಾಂವ್ಕರ್, ಕೆಪಿಎ ಸಹಾಯಕ ನಿರ್ದೇಶಕ ಎಂ.ಎಸ್.ಬುಕ್ಕನವರ್ ಹಾಗೂ ಲೋಕಾಯುಕ್ತ ಡಿವೈಎಸ್ಪಿ ಎಸ್.ಡಿ.ವೆಂಕಟಸ್ವಾಮಿ ಅವರು ಆಯ್ಕೆಯಾಗಿದ್ದಾರೆ.