ಇನ್ನೊಂದೆಡ, ರಾಹುಲ್ ಅವರು ರೋಹಿತ್ ಆತ್ಮಹತ್ಯೆಯನ್ನು ರಾಜಕೀಕರಣ ಗೊಳಿಸುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿಯ ವಿದ್ಯಾರ್ಥಿ ಘಟಕ ಎಬಿವಿಪಿ, ಭಾನುವರಾದಿಂದ 2 ದಿಗನಳ ಕಾಲ ರಾಷ್ಟ್ರವ್ಯಾಪಿ ಬಂದ್ ಗೆ ಕರೆ ನೀಡಿದೆ. ರಾಹುಲ್ ಭೇಟಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ 50ರಷ್ಟು ಎಂಬಿವಿಪಿ ಕಾರ್ಯಕರ್ತರನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದುಕೊಂಡರು.