"ಈ ಕಲ್ಲು ತೂರಾಟದಲ್ಲಿ ಕನಿಷ್ಠ 9 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ಕೂಡ ಅವರು ಹೇಳಿದ್ದಾರೆ. ಇದು ವಾಲ್ಮೀಕಿ ಮತ್ತು ಜಾತವ್ ಸಮುದಾಯದ ಹಿರಿಯರ ನಡುವೆ ಕಾದಾಟಕ್ಕೆ ತಿರುಗಿ ಕೆಲವು ಮನೆಗಳು ಮತ್ತು ವಾಹನಗಳು ಹಾನಿಯಾಗಿವೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.