ರಾಜ್ಯದ 6 ಕೋಟಿ ಜನತೆ ರಾಜಿನಾಮೆ ಕೇಳುತ್ತಿದ್ದಾರೆ ಎಂಬುದು ವಿರೋಧ ಪಕ್ಷಗಳ ಹೇಳಿಕೆಯೇ ಹೊರತು, ರಾಜ್ಯದ ಜನತೆಯದ್ದಲ್ಲ. 99 ಪ್ರಕರಣಗಳಲ್ಲಿ ಅಪರಾಧಿಗಳು ತಪ್ಪಿಸಿಕೊಂಡರೂ ಪರವಾಗಿಲ್ಲ ಆದರೆ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎಂಬುದು ಕಾನೂನಿನ ಆಶಯ. ಅದರಂತೆ ನಾನು ನಿರಪರಾಧಿಯಾದ ಜಾರ್ಜ್ ಅವರ ರಾಜೀನಾಮೆ ಪಡೆಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.