ಸ್ಥಳೀಯ ನ್ಯಾಯಾಲಯ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿ ಎಂಬ ಆದೇಶ ನೀಡಿತ್ತು. ಈ ಆದೇಶಕ್ಕೆ ತಲೆಬಾಗಲು ಸರ್ಕಾರ ತೀರ್ಮಾನಿಸಿದ್ದು, ಕೋರ್ಟ್ ಆದೇಶ ವಿರುದ್ಧ ಸರ್ಕಾರ ಮೇಲ್ಮನವಿಯನ್ನು ಸಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.
ಇನ್ನು ಆರೋಪಿ ಸ್ಥಾನದಲ್ಲಿ ನಿಂತಿರುವ ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರೊಣವ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್ ಅವರಿಗೆ ಸರ್ಕಾರ ಕಡ್ಡಾಯ ರಜೆ ಮೇಲೆ ಕಳುಹಿಸಲು ಚಿಂತನೆ ನಡೆಸಿದೆ.