ನವದೆಹಲಿ: ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ನವಜೋತ್ ಸಿಂಗ್ ಸಿದ್ಧು ಅವರ ನಡೆಗೆ ಸೆಲ್ಯೂಟ್ ಹೊಡೆದಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ಬಿಜೆಪಿ ಪಕ್ಷದಲ್ಲಿ ಸರ್ವಾಧಿಕಾರಿ ಧೋರಣೆ ತಾಂಡವವಾಡುತ್ತಿದ್ದು, ಪ್ರಾಮಾಣಿಕರಿಗೆ ಉನ್ನತ ನಾಯಕತ್ವ ಉಸಿರು ಕಟ್ಟುವ ವಾತಾವರಣ ಸೃಷ್ಟಿಸಿದೆ ಎಂದು ಮಂಗಳವಾರ ಹೇಳಿದ್ದಾರೆ.