ಭಾರತೀಯ ವಾಯು ಸೇನೆ, ನೌಕಾಪಡೆ ಹಾಗೂ ಭಾರತೀಯ ಕರಾವಳಿ ಪಡೆ ಈಗ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಸದ್ಯದಲ್ಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ಡಿಆರ್ಎಫ್) ಸಹ ಕಾರ್ಯಚರಣೆಗೆ ಕೈಜೋಡಿಸಲಿದೆ. ನಾಪತ್ತೆಯಾಗಿರುವ ವಿಮಾನ ಪತ್ತೆ ಸಹಕರಿಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಎನ್ಡಿಆರ್ಎಫ್ ಗೆ ಸೂಚಿಸಿದ್ದಾರೆ.