ತಮ್ಮ ಅಧಿಕೃತ ನಿವಾಸದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ನಡುವೆ ಮಾತನಾಡಿದ ಅವರು ಬಿಜೆಪಿ ನಾಯಕ ದಯಾ ಶಂಕರ್, ಬಿ ಎಸ್ ಪಿ ಮುಖ್ಯಸ್ಥೆ ಮಾಯಾವತಿ ಬಗೆಗೆ ಹೇಳಿದ ಮಾತುಗಳು ಆಕ್ಷೇಪಣೀಯ ಆದರೆ ಅದೇ ಸಮಯದಲ್ಲಿ ಬಿ ಎಸ್ ಪಿ ನಾಯಕರು ಮತ್ತು ಕಾರ್ಯಕರ್ತರು ದಯಾಶಂಕರ್ ಕುಟುಂಬ ವರ್ಗದ ಮೇಲೆ ಮಾಡಿದ ವಾಕ್-ದಾಳಿ ಇನ್ನೂ ಹೆಚ್ಚಿನ ನೋವುಂಟು ಮಾಡಿದೆ ಎಂದಿದ್ದಾರೆ.