"ಇದು ನಾನು ಸರ್ಕಾರಕ್ಕೆ ನೀಡುತ್ತಿರುವ ಹೇಳಿಕೆಯಲ್ಲ ಆದರೆ ಗೋ ರಕ್ಷಕರಿಗೆ ಹೇಳುತ್ತಿರುವ ಮಾತು. ಅವರಿಗೆ ನಾನು ಆಗ್ರಹಿಸುವುದೇನೆಂದರೆ, ಹಿಂದೂ ಧರ್ಮದಲ್ಲಿ ಹಸುವಿಗೆ ಗೌರವ ಸ್ಥಾನವಿದೆ ಆದರೆ ಅವುಗಳ ರಕ್ಷಣೆ ಮನುಷ್ಯರನ್ನು ಬಲಿ ಕೊಟ್ಟು ನಡೆಯಬಾರದು. ಕಾನೂನು ಉಲ್ಲಂಘಿಸಿ ಯಾರಾದರೂ ಹಸುವನ್ನು ಕೊಂದರೆ ಅದನ್ನು ವಿರೋಧಿಸಬೇಕು ಆದರೆ ಯಾವುದೇ ಮನುಷ್ಯನನ್ನು ಕೊಲ್ಲಬಾರದು" ಎಂದು ಅವರು ಹೇಳಿದ್ದಾರೆ.