ಇಂದು ಬೆಳಗ್ಗೆ 11ಗಂಟೆ ಸುಮಾರಿಗೆ ಸಿಎಂ ನಿಗದಿತ ಕಾರ್ಯಕ್ರಮಕ್ಕೆ ತೆರಳಲು ತಮ್ಮ ಅಧಿಕೃತ ನಿವಾಸ ಕೃಷ್ಣದಿಂದ ಹೊರಬಂದಾಗ ಕಾಗೆಯೊಂದು ಕಾರಿನ ಮೇಲೆ ಕುಳಿತಿದ್ದು, ಈ ವೇಳೆ ಭದ್ರತಾ ಸಿಬ್ಬಂದಿ ಕಾಗೆಯನ್ನು ಓಡಿಸಲು ಪ್ರಯತ್ನಿಸಿದ್ದರು. ಅದರೆ ಕಾಗೆ ಮಾತ್ರ ಕದಲಲಿಲ್ಲ. ಈ ವೇಳೆ ವಿಚಲಿತರಾದ ಸಿಎಂ 10 ನಿಮಿಷಗಳ ಕಾದು ನಂತರ ಕಾರಿನಲ್ಲಿ ತೆರಳಿದ್ದಾರೆ.