ಇಂಡಿಯಾ ಟುಡೆ ಮತ್ತು ಟೈಮ್ಸ್ ನೌ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ರಾಜ್ಯದ ಆರು ಮಂದಿ ಶಾಸಕರು ಹಾಗೂ ಇಬ್ಬರು ರಾಜ್ಯಸಭಾ ಚುನಾವಣಾ ಅಭ್ಯರ್ಥಿಗಳು ನೋಟಿಗಾಗಿ ವೋಟು ಡೀಲ್ ಕುದುರಿಸಿರುವುದು ಬಹಿರಂಗಗೊಂಡಿತ್ತು. ಈ ಕುರಿತು ರಾಜ್ಯ ಚುನಾವಣಾ ಆಯುಕ್ತ ಅನಿಲ್ ಕುಮಾರ್ ಜಾ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ನೀಡಿದ್ದರು.