'ಅವರು ನಮ್ಮ ಪಕ್ಷದವರೇ ಆಗಿರಲಿ ಅಥವಾ ಹೊರಗಿನವರೇ ಆಗಿರಲಿ, ಆ ರೀತಿ ಹೇಳಿಕೆ ನೀಡುವುದು ತಪ್ಪು ಮತ್ತು ಅದು ಸೂಕ್ತವೂ ಅಲ್ಲ. ಯಾರೂ ದೇಶಕ್ಕಿಂತ ಮತ್ತು ಪಕ್ಷಕ್ಕಿಂತ ದೊಡ್ಡವರಲ್ಲ. ಪ್ರಚಾರಕ್ಕಾಗಿ ಮನಬಂದಂತೆ ಹೇಳಿಕೆ ನೀಡುವುದು ಸರಿಯಲ್ಲ' ಎಂದು ಟೈಮ್ಸ್ ನೌವ್ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ ಸುಬ್ರಮಣಿಯನ್ ಸ್ವಾಮಿ ಗೆ ಟಾಂಗ್ ನೀಡಿದ್ದಾರೆ.