ನಂತರ ವಿಧಾಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಜಗದೇಶ್ ಶೆಟ್ಟರ್ ಅವರು, ಆರೋಪ ಮುಚ್ಸಿ ಹಾಕಲು ಸಿಎಂ ಹೈಡ್ರಾಮ ಮಾಡುತ್ತಿದ್ದಾರೆ. ವಾಚ್ ಹಸ್ತಾಂತರಿಸಿದರೆ ವಿವಾದ ಮುಗಿಯಲ್ಲ. ಆ ಬಗ್ಗೆ ಸಿಬಿಐ ಅಥವಾ ಕೇಂದ್ರ ಸರ್ಕಾರದ ಇತರೆ ಯಾವುದೇ ಸಂಸ್ಥೆಯಿಂದ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.