ಇಂದು ರಾಜ್ಯಸಭೆಯಲ್ಲಿ ವಿಶ್ವ ಸಂಸ್ಕೃತಿ ಉತ್ಸವಕ್ಕೆ ಸೇನಾಪಡೆಯನ್ನು ಬಳಸಿಕೊಂಡ ಕೇಂದ್ರದ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ನ ಗುಲಾಂ ನಬಿ ಆಜಾದ್ ಹಾಗೂ ಜೆಡಿಯುನ ಶರದ್ ಯಾದವ್ ಅವರು, ಕಾರ್ಯಕ್ರಮದಿಂದ ಯಯುನಾ ನದಿ ಹಾಳಾಗುತ್ತದೆ ಎಂದು ಪರಿಸರವಾದಿಗಳ ಆರೋಪಿಸಿದ್ದಾರೆ. ಆದರೂ ಕೇಂದ್ರ ಸರ್ಕಾರ ನಿರಾಕ್ಷೇಪಣಾ ಪತ್ರ ಇಲ್ಲದಯೇ ಕಾರ್ಯಕ್ರಮ ನಡೆಸಲು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.