ಕೇರಳದಲ್ಲಿ ಮೇ 16 ಕ್ಕೆ ವಿಧಾನಸಭಾ ಚುನಾವಣೆ ನಡೆಯಲ್ಲಿದ್ದು, ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳ ವಿರುದ್ಧ ಮೋದಿ ಟೀಕಾ ಪ್ರಹಾರ ಮಾಡಿದ್ದಾರೆ. ಸಿಪಿಐ (ಎಂ) ಇಲ್ಲಿ ದ್ವೇಷ ರಾಜಕಾರಣ ಮಾಡುತ್ತಿದೆ. ಕೆಲವು ವರ್ಷಗಳ ಹಿಂದೆ ತಲಶ್ಶೇರಿಯಲ್ಲಿ ಬಿಜೆಪಿ ಕಾರ್ಯಕರ್ತನನ್ನು ಹತ್ಯೆಗೈದ ಪ್ರಕರಣದಲ್ಲಿ ಮಾರ್ಕ್ಸಿಸ್ಟ್ ಪಕ್ಷದ ಮುಖ್ಯಮಂತ್ರಿ ಆಕಾಂಕ್ಷಿಯ ಹೆಸರು ಕೇಳಿ ಬಂದಿತ್ತು.