ಅವರು ಹಣದುಬ್ಬರವನ್ನು ನಿಯಂತ್ರಿಸುವ ಸಲುವಾಗಿ ಬಡ್ಡಿದರವನ್ನು ಏರಿಕೆ ಮಾಡಿದರು. ಆದರೆ ಇದರಿಂದಾಗಿ ದೇಶ ಸಂಕಷ್ಟಕ್ಕೀಡಾಯಿತು. ಇದರಿಂದಾಗಿ ನಿರುದ್ಯೋಗ ಸಮಸ್ಯೆಯೂ ಹೆಚ್ಚಾಯಿತು. ಅವರನ್ನು ಆದಷ್ಟು ಬೇಗ ಆ ಪದವಿಯಿಂದ ಕೆಳಗಿಳಿಸಿ ಶಿಕಾಗೋಗೆ ಕಳುಹಿಸುವುದು ಒಳ್ಳೆಯದು ಎಂದು ಹೇಳಿರುವ ಸ್ವಾಮಿ, ರಾಜನ್ ಅವರು ಆರ್ಬಿಐ ಗವರ್ನರ್ ಸ್ಥಾನಕ್ಕೆ ಅರ್ಹ ವ್ಯಕ್ತಿ ಅಲ್ಲ ಎಂದು ಟೀಕಿಸಿದ್ದಾರೆ.