ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ

ಅಕ್ರಮ ಗಣಿಗಾರಿಕೆ ಆರೋಪ ಎದಿರುಸುತ್ತಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರು ಶಬರಿಮಲೆ ಶಬರಿಮಲೆ ಅಯ್ಯಪ್ಪಸ್ಸಾಮಿ ದರ್ಶನ ಮಾಡಿ...
ಜನಾರ್ದನ ರೆಡ್ಡಿ
ಜನಾರ್ದನ ರೆಡ್ಡಿ
Updated on
ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪ ಎದಿರುಸುತ್ತಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರು ಶಬರಿಮಲೆ ಶಬರಿಮಲೆ ಅಯ್ಯಪ್ಪಸ್ಸಾಮಿ ದರ್ಶನ ಮಾಡಿ ಬಂದಿದ್ದಾರೆ.
ತಮ್ಮ ಕಷ್ಟಗಳು ತೀರಲಿ, ಆರೋಪಗಳಿಂದ ಮುಕ್ತರಾಗುವಂತೆ ಮಾಡಿ ಎಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವರಲ್ಲಿ ಜನಾರ್ದನ ರೆಡ್ಡಿ ಹರಕೆ ಹೊತ್ತಿದ್ದರು, ಈ ಹಿನ್ನೆಲೆಯಲ್ಲಿ ಹರಕೆ ತೀರಿಸಲು ರೆಡ್ಡಿ ತಮ್ಮ ಪುತ್ರ ಹಾಗೂ ಸ್ನೇಹಿತರ ಜೊತೆಗೂಡಿ ಅಯ್ಯಪ್ಪ ಸ್ವಾಮಿ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದಾರೆ ಎನ್ನಲಾಗಿದೆ.
ಅಯ್ಯಪ್ಪ ದರ್ಶನ ಪಡೆದ ಜನಾರ್ಧನ ರೆಡ್ಡಿ ಅವರು ಶುಕ್ರವಾರ ಬೆಂಗಳೂರಿನ ನಿವಾಸಕ್ಕೆ ಆಗಮಿಸಿದ್ದಾರೆ.
ಜನಾರ್ಧನ ರೆಡ್ಡಿ ಅವರೊಂದಿಗೆ ಸಂಸದ ಶ್ರೀರಾಮಲು, ಶಾಸಕ ನಾಗೇಂದ್ರ ಹಾಗೂ ಸ್ನೇಹಿತರು ಶಬರಿಮಲೆಗೆ ತೆರಳಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com