ತಮ್ಮ ಕಷ್ಟಗಳು ತೀರಲಿ, ಆರೋಪಗಳಿಂದ ಮುಕ್ತರಾಗುವಂತೆ ಮಾಡಿ ಎಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವರಲ್ಲಿ ಜನಾರ್ದನ ರೆಡ್ಡಿ ಹರಕೆ ಹೊತ್ತಿದ್ದರು, ಈ ಹಿನ್ನೆಲೆಯಲ್ಲಿ ಹರಕೆ ತೀರಿಸಲು ರೆಡ್ಡಿ ತಮ್ಮ ಪುತ್ರ ಹಾಗೂ ಸ್ನೇಹಿತರ ಜೊತೆಗೂಡಿ ಅಯ್ಯಪ್ಪ ಸ್ವಾಮಿ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದಾರೆ ಎನ್ನಲಾಗಿದೆ.