ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಗ್ ಬಿ, ಎನ್ ಡಿಎ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶ ಕಾರ್ಯಕ್ರಮವನ್ನು ನಾನು ನಿರೂಪಣೆ ಮಾಡುತ್ತಿಲ್ಲ. ನಟ ಆರ್ ಮಾಧವನ್ ನಿರೂಪಣೆ ಮಾಡುತ್ತಿದ್ದಾರೆ. ನಾನು ಕೇಂದ್ರ ಸರ್ಕಾರದ ''ಬೇಟಿ ಬಚಾವೋ ಬೇಟಿ ಪಡಾವೋ'' ಯೋಜನೆಯ ರಾಯಭಾರಿಯಾಗಿದ್ದು, ಕಾರ್ಯಕ್ರಮದಲ್ಲಿ ಅದರ ಒಂದು ತುಣಕನ್ನು ನಿರೂಪಣೆ ಮಾಡಲಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.