ಎಸ್.ಆರ್. ನಾಯಕ್ ಅವರು ಈ ಹಿಂದೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದು, ಮಾನವ ಹಕ್ಕುಗಳ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದವರನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಯಾವುದೇ ಹುದ್ದೆಗಳಿಗೆ ನೇಮಕ ಮಾಡುವಂತಿಲ್ಲ ಎಂಬ ದೂರುಗಳ ಜೊತೆಗೆ ಎಸ್.ಆರ್. ನಾಯಕ್ ಅವರ ವಿರುದ್ಧ ಕೆಲ ಆರೋಪಗಳ ದೂರನ್ನು ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತರು ಬಹು ಹಿಂದೆಯೇ ಸಲ್ಲಿಸಿದ್ದರು.