ಪ್ರಧಾನಿ ದೊಡ್ಡ ದೊಡ್ಡ ಯೋಜನೆಗಳನ್ನು ತರಲ್ಲ ಎಂದು ಪ್ರತಿಪಕ್ಷದವರು ಆರೋಪಿಸುತ್ತಿದ್ದಾರೆ, ಆದರೆ ಹಿಂದಿನ ಸರ್ಕಾರ ದೊಡ್ಡ ದೊಡ್ಡ ಯೋಜನೆಗಳನ್ನು ತಂದು, ದೊಡ್ಡ ದೊಡ್ಡ ಹಗರಣ ಮಾಡಿದ್ದಾರೆ. ಈಗ ನಾನೂ ಆ ಪಾಪವನ್ನು ಮಾಡಬೇಕೆ? ಎಂದು ಪ್ರಧಾನಿ ಪ್ರಶ್ನಿಸಿದರು, ಅಲ್ಲದೆ ತಪ್ಪು ದಿಕ್ಕಿನಲ್ಲಿ ದೇಶ ಹೋಗಲು ನಾನು ಎಂದಿಗೂ ಬಿಡುವುದಿಲ್ಲ ಎಂದರು.