ಈ ನಿರ್ಧಾರ ಆರ್ಥಿಕ ಅರಾಜಕತೆ ಎಂದು ಕಳೆದ ಮಂಗಳವಾರ (ನವೆಂಬರ್ ೮) ಹೇಳಿದ್ದ ಹೇಳಿದ್ದ ಸಂಜಯ್, ಈ ಒಂದು ವಾರದಲ್ಲಿ ಸಮಾಜದ ಎಲ್ಲ ವರ್ಗದ ಜನತೆಗೆ ತೊಂದರೆಯಾಗಿದೆ ಎಂದಿದ್ದಾರೆ. ಈ ರದ್ದತಿ "ಖಾಯಿಲೆಗಿಂತಲೂ ಕೆಟ್ಟ ಔಷಧಿ" ಎಂದಿರುವ ರಾಜ್ಯಸಭಾ ಸದಸ್ಯ ಜನರ ತೊಂದರೆಯನ್ನು ತಮ್ಮ ಪಕ್ಷ ಸುಮ್ಮನೆ ನೋಡಿ ಕುಳಿತುಕೊಳ್ಳುವುದಿಲ್ಲ ಬದಲಾಗಿ ನಮ್ಮ ಮುಂದಿನ ಕ್ರಮವನ್ನು ಘೋಷಿಸುತ್ತೇವೆ ಎಂದಿದ್ದಾರೆ.