"ಸರ್ಕಾರ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಬದ್ಧವಾಗಿದೆ. ಕಪ್ಪು ಹಣವನ್ನು ಮುಚ್ಚಿಟ್ಟುವವರ ವಿರುದ್ಧ ಕೂಡ ಈ ಹೋರಾಟ. ಅವರು ತಮ್ಮ ಆಸ್ತಿಪಾಸ್ತಿಯನ್ನು ಘೋಷಿಸಿ ತೆರಿಗೆ ಕಟ್ಟಲು ಮೋದಿ ಅವಕಾಶ ನೀಡಿದ್ದರು, ಆದರೆ ಕೆಲವರು ಮಾಡಲಿಲ್ಲ. ಅವರ ವಿರುದ್ಧ ಈ ಹೋರಾಟ ಮುಂದುವರೆಯುತ್ತದೆ" ಎಂದು ನಾಯ್ಡು ರ್ಯಾಲಿಯಲ್ಲಿ ಹೇಳಿದ್ದಾರೆ.