ಕಪ್ಪು ಹಣ ತೊಲಗಿಸುವ ಹಾಗು ನಕಲಿ ನೋಟುಗಳಿಗೆ ಕಡಿವಾಣ ಹಾಕುವ ಹಿನ್ನಲೆಯಲ್ಲಿ ನವೆಂಬರ್ ೮ ರಂದು ಕೇಂದ್ರ ಸರ್ಕಾರ ತೆಗೆದುಕೊಂಡಿದ್ದ ಈ ನಿರ್ಧಾರದಿಂದ ದೇಶದಾದ್ಯಂತ ಗೊಂದಲ ಮತ್ತು ಅವ್ಯವಸ್ಥೆ ದೃಷ್ಟಿಯಾಗಿದ್ದು, ಜನ ಹಣ ಪಡೆಯಲು ಬ್ಯಾಂಕ್ ಮತ್ತು ಎಟಿಎಂಗಳ ಎದುರು ಸಾಲುಗಟ್ಟಿ ನಿಂತಿರುವುದು ಸಾಮಾನ್ಯವಾಗಿದ್ದರೆ, ಸಣ್ಣ ವ್ಯವಹಾರಗಳಿಗೆ ಭಾರಿ ಪೆಟ್ಟು ಬಿದ್ದಿದೆ.