ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣಸ್ವಾಮಿ, ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಕೋರ್ಟ್ ಸೂಚನೆಯನ್ನು ಧಿಕ್ಕರಿಸಿ ಎನ್ ಡಿಎ ಸರ್ಕಾರ ಮಂಡಳಿ ರಚನೆಗೆ ವಿರೋಧಿಸಿದೆ. ಇದರಿಂದ ತಮಿಳುನಾಡು ಮತ್ತು ಪುದುಚೇರಿಗೆ ಹರಿಯುವ ನೀರನ್ನು ತಡೆಯುವ ಕೇಂದ್ರ ಉದ್ದೇಶ ಸ್ಪಷ್ಟವಾಗುತ್ತದೆ ಎಂದಿದ್ದಾರೆ.