ಜುಲೈ 8 ರಂದು ಭದ್ರತಾ ಪಡೆಗಳು ಹಿಜಬುಲ್ ಮುಜಾಹಿದ್ದೀನ್ ಮುಖಂಡ ಬುರ್ಹಾನ್ ವಾನಿಯನ್ನು ಹತ್ಯೆ ಮಾಡಿದಾಗಲಿಂದಲೂ, ಕಾಶ್ಮೀರ ಕುದಿಯುತ್ತಿದ್ದು, ಭದ್ರತಾ ಪಡೆಗಳ ಘರ್ಷಣೆಯೊಂದಿಗೆ ಇಲ್ಲಿಯವರೆಗೂ 92 ಜನ ಮೃತಪಟ್ಟಿದ್ದಾರೆ. 12 ಸಾವಿರಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಪೊಲೀಸರು ಇಲ್ಲಿಯವರೆಗೆ 7000 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.