ಸಮಾಜವಾದಿ ಪಕ್ಷದ ರಜತ ಮಹೋತ್ಸವಕ್ಕೆ ನಿತೀಶ್ ಕುಮಾರ್ ಗೈರು ಸಾಧ್ಯತೆ

ನವೆಂಬರ್ ಮೊದಲ ವಾರದಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುವ ಸಮಾಜವಾದಿ ಪಕ್ಷದ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್
ನಿತೀಶ್ ಕುಮಾರ್
ನಿತೀಶ್ ಕುಮಾರ್
Updated on

ಪಾಟ್ನಾ: ನವೆಂಬರ್ ಮೊದಲ ವಾರದಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುವ ಸಮಾಜವಾದಿ ಪಕ್ಷದ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೈರಾಗುವ ಸಾಧ್ಯತೆಯಿದೆ.

ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಯಾದವ್ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ.

ಆದರೆ ನವೆಂಬರ್ 5 ರಂದು ಬಿಹೀರದಲಿಲು ಪ್ರಸಿದ್ಧ ಚಾತ್ ಪೂಜಾ ಹಬ್ಬವಿದ್ದು, ಅದರಲ್ಲಿ ಪಾಲ್ಗೊಳ್ಳಬೇಕಿದೆ. ಹೀಗಾಗಿ  ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗಿದೆ.

ಆದರೆ ಲಾಲು ಪ್ರಸಾದ್ ಯಾದವ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com