ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿ ಸೆ.15ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ರಾಜ್ಯದಾದ್ಯಂತ ರೈಲು ತಡೆದು ಪ್ರತಿಭಟನೆ ನಡೆಸಲಾಗುವುದು. ಆದರೆ ಬೇರೆ ಯಾವುದೇ ರೀತಿಯ ಬಂದ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೆಟ್ರೋ, ಬಸ್, ವಾಹನ ಸಂಚಾರ ಎಂದಿನಂತೆ ಇರಲಿದೆ.