"ಭಾರತೀಯ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರ, ವೈವಿಧ್ಯಮಯ ಮತ್ತು ಜಾತ್ಯಾತೀತ ಪ್ರಜಾಪ್ರಭುತ್ವದ ಭಾಗ, ಅಲ್ಲಿ ಸ್ವತಂತ್ರ ನ್ಯಾಯಾಂಗ, ಚಲನಶೀಲ ಮಾಧ್ಯಮ ಮತ್ತು ನಾಗರಿಕ ಸಮಾಜದ ಮೂಲಕ ನಾಗರಿಕರ ಸ್ವಾತಂತ್ರ್ಯವನ್ನು ಕಾಯ್ದುಕೊಳ್ಳಲಾಗಿದೆ. ಇದಕ್ಕೆ ತದ್ವಿರುದ್ಧವಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಪಾಕಿಸ್ತಾನ ನಿಯಂತ್ರಿಸುತ್ತಿದ್ದು, ಅದು ಭಯೋತ್ಪಾದನೆಯ ನೆಚ್ಚಿನ ತಾಣವಾಗಿದೆ" ಎಂದು ಹೇಳಿಕೆ ತಿಳಿಸಿದೆ.