ಕಡಲೂರ್: ಇನ್ಫೋಸಿಸ್ ಟೆಕ್ಕಿ ಸ್ವಾತಿ ಕೊಲೆ ಆರೋಪಿ ರಾಮಕುಮಾರ್ ಪುಝಲ್ ಕೇಂದ್ರ ಖಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪದ ನಡುವೆ ಈ ಪ್ರಕರಣದ ತನಿಖೆಯನ್ನು ಸಿಬಿಐ ಗೆ ಒಪ್ಪಿಸಬೇಕು ಎಂಬ ಮನವಿಯನ್ನು ಒಬ್ಬ ನ್ಯಾಯಾಧೀಶರ ಮದ್ರಾಸ್ ಹೈಕೋರ್ಟ್ ಪೀಠ ತಿರಸ್ಕರಿಸಿರುವ ಹಿನ್ನಲೆಯಲ್ಲಿ, ಈ ಪ್ರಕರಣ ಸಿಬಿಐ ತನಿಖೆಗೆ ನೀಡದೆ ಹೋದರೆ ಮಗನ ಮೃತ ದೇಹವನ್ನು ಸ್ವೀಕರಿಸುವುದಿಲ್ಲ ಎಂದು ಪರಮಶಿವಂ ಪಟ್ಟುಹಿಡಿದಿದ್ದಾರೆ.