ತಮಿಳುನಾಡು ಸರ್ಕಾರ ಬೆಳೆಗಾಗಿ ನೀರು ಕೇಳುತ್ತಿದೆ. ಆದರೆ, ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಅಭಾವವಿದೆ. ನಮಗೆ ಕುಡಿಯಲು 27 ಟಿಎಂಸಿ ನೀರು ಬೇಕಾಗುತ್ತದೆ. ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿತ್ತು. ಆದರೆ, ಅವರ ಭೇಟಿಗೆ ಅವಕಾಶ ದೊರೆತಿಲ್ಲ ಎಂದು ತಿಳಿಸಿದರು.