"ಈಗಿನ ಪರಿಸ್ಥಿತಿಯನ್ನು ಅವಲೋಕಿಸಿ ಮತ್ತು ಭಾರತ ಸರ್ಕಾರ ಹಾಗು ಗೃಹ ಇಲಾಖೆ ಪೆಲ್ಲೆಟ್ ಗನ್ ಗಳ ಬಳಕೆಯ ಸಾಧು-ಅಸಾಧುವಿನ ಬಗ್ಗೆ ಪರಿಹಾರ ಕಂಡುಹಿಡಿಯಲು ಈಗಾಗಲೇ ತಜ್ಞರ ಸಮಿತಿ ರಚಿಸಿರುವುದರಿಂದ, ಈ ಸಮಿತಿ ವರದಿ ಸಲ್ಲಿಸುವುದಕ್ಕೂ ಮುಂಚಿತವಾಗಿ ತೀವ್ರ ಮತ್ತು ವಿರಳ ಸನ್ನಿವೇಶಗಳಲ್ಲಿ ಪೆಲ್ಲೆಟ್ ಗನ್ ಗಳನ್ನು ಬಳಸಿದರಲು ಆದೇಶ ನೀಡುವುದಕ್ಕೆ ಬರುವುದಿಲ್ಲ" ಎಂದು ಕೋರ್ಟ್ ಬುಧವಾರ ಹೇಳಿದೆ.