"ಅವರು (ಆರ್ ಎಸ್ ಎಸ್) ದೇಶವನ್ನು ಒಡೆಯುತ್ತಿದ್ದಾರೆ ಮತ್ತು ನಾನು ಅವರ ವಿರುದ್ಧ ಹೋರಾಡುತ್ತಿದ್ದೇನೆ. ನಾನು ಇದಕ್ಕೆ ಹೆದರುವುದಿಲ್ಲ ಮತ್ತು ಬಡತನ, ನಿರುದ್ಯೋಗ ಮತ್ತು ಅಭಿವೃದ್ಧಿ ವಿರೋಧಿಗಳ ವಿರುದ್ಧ ನನ್ನ ಹೋರಾಟ ಮುಂದುವರೆಯಲಿದೆ" ಎಂದು ಮುಖ್ಯ ನ್ಯಾಯಾಂಗ ಮೆಜೆಸ್ಟ್ರೇಟ್ ಎದುರು ಹಾಜಾರಾದ ನಂತರ ಗಾಂಧಿ ಹೇಳಿದ್ದಾರೆ.