2009, ಸೆಪ್ಟೆಂಬರ್ 15ರಂದು ಇಂದೂರ್ ನಲ್ಲಿ ಪಕ್ಷದ ಸಭೆಯಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಪೊಲೀಸರು ವೈಕೋ ವಿರುದ್ಧ ಡಿಸೆಂಬರ್ 9, 2009ರಲ್ಲಿ ದೇಶದ್ರೋಹ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ವೈಕೋ ವಿರುದ್ಧ ಡಿಸೆಂಬರ್ 30, 2010ರಲ್ಲಿ ಚಾರ್ಜ್ ಶೀಟ್ ಸಹ ಸಲ್ಲಿಸಿದ್ದರು. ಆದರೆ ಸಮನ್ಸ್ ನೀಡಲು ವಿಫಲವಾಗಿದ್ದರು. ಈ ಹಿನ್ನೆಲೆಯಲ್ಲಿ ವೈಕೋ ಇಂದು ಕೋರ್ಟ್ ಗೆ ಶರಣಾಗಿದ್ದಾರೆ.