ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ರಚಿಸಿರುವ ಆಂಟಿ ರೋಮಿಯೋ ಪಡೆ, ಪ್ರೀತಿಯ ಸದ್ಭಾವನೆಗೆ ವಿರೋಧಿಯಾಗಿದ್ದು, ಹೆಣ್ಣುಮಕ್ಕಳನ್ನು ಚುಡಾಯಿಸುತ್ತಿದ್ದ ಭಗವಾನ್ ಕೃಷ್ಣನನ್ನು ಕೂಡ ಉತ್ತರ ಪ್ರದೇಶ ಸರ್ಕಾರ ಕಿರುಕುಳ ನೀಡುವ ಸಾಧ್ಯತೆ ಇದೆ ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದರು. ಇದಕ್ಕೆ ಹಿಂದುತ್ವ ಸಂಘಟನೆಗಳು ಉಗ್ರವಾಗಿ ಪ್ರತಿಭಟಿಸಿದ್ದವು.