ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಪಿಡಿಪಿ ಉಪಾಧ್ಯಕ್ಷ ಸತ್ರಜ್ ಮದನಿ "ಈ ಅಸಹ್ಯಕರ ಮಾತುಗಳು ಸಮರ್ಥನೆಗೆ ಯೋಗವಲ್ಲವಷ್ಟೆ ಅಲ್ಲ, ಅಪಾಯಕಾರಿ ಎಂದು ಕೂಡ ಹೇಳಿದ್ದಾರೆ. ಕಾಶ್ಮೀರಿ ಯುವಕರ ಬಗ್ಗೆ ಇಂತಹ ಸಾಮಾನ್ಯವಾದ, ಅಸಹ್ಯಕರವಾದ ಮತ್ತು ಪ್ರಚೋದನಕಾರಿ ಹೇಳಿಕೆ ನೀಡುವುದು ಹಿರಿಯ ಸಚಿವರಿಗೆ ಶೋಭೆ ತರುವುದಿಲ್ಲ" ಎಂದಿದ್ದಾರೆ.