ನನ್ನ ಪತಿಗೆ ನ್ಯಾಯ ಸಿಗುವುದೆಂಬ ನಂಬಿಕೆ ನನಗಿದೆ, ಮತ್ತೊಮ್ಮೆ ನಾವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಪ್ರಯತ್ನಿಸುತ್ತೇವೆ ಎಂದು ಆಕೆ ತಿಳಿಸಿದ್ದಾರೆ. ಇನ್ನೂ ಈ ವೇಳೆ ಮಾತನಾಡಿದ ಪ್ರಜಾಪತಿ ಪುತ್ರಿ ನನ್ನ ತಂದೆಯನ್ನು ಪ್ರಕರಣದಲ್ಲಿ ಎಳೆ ತರಲಾಗಿದೆ, ಅವರು ಮುಗ್ಧರು ನಮಗೆ ನ್ಯಾಯ ಬೇಕು, ಸಿಎಂ ನಮ್ಮ ಕುಟುಂಬಕ್ಕೆ ನ್ಯಾಯ ಒದಗಿಸುತ್ತಾರೆಂಬ ನಂಬಿಕೆಯಿದೆ ಎಂದು ಹೇಳಿದ್ದಾರೆ.