ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರುತ್ತಿದ್ದಂತೆ ತಮಿಳುನಾಡಿನಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಂಡಿದ್ದು, ನಿಮ್ಮ ನಿಮ್ಮ ಬೆಂಬಲಿಗ ಶಾಸಕರ ಪಟ್ಟಿ ನೀಡುವಂತೆ ರಾಜ್ಯಪಾಲರ ಸಿಎಚ್ ವಿದ್ಯಾಸಾಗರ್ ಅವರು ಬುಧವಾರ ಎಐಎಡಿಎಂಕೆಯ ಎರಡು ಬಣಗಳ ನಾಯಕರಿಗೆ ಸೂಚಿಸಿದ್ದಾರೆ.