ಹರ್ದೋಯಿ: ಗುಜರಾತ್ ನಲ್ಲಿ ಹುಟ್ಟಿದ್ದರೂ ಉತ್ತರ ಪ್ರದೇಶವನ್ನು ತಮ್ಮ ಕರ್ಮಭೂಮಿಯನ್ನಾಗಿ ಆಯ್ಕೆ ಮಾಡಿಕೊಂಡಿರುವುದಾಗಿ ಗುರುವಾರ ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶದಲ್ಲಿ ಹುಟ್ಟಿ, ಗುಜರಾತ್ ಅನ್ನು ತನ್ನ ಕರ್ಮಭೂಮಿಯನ್ನಾಗಿಸಿಕೊಂಡಿದ್ದ ಮಹಾಭಾರತ ಸೂತ್ರಧಾರಿ ಶ್ರೀಕೃಷ್ಣನಿಗೆ ಹೋಲಿಸಿಕೊಂಡಿದ್ದಾರೆ.